ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

National Herald | ಬೆಳಗಾವಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ನಾಯಕರ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ವಿರುದ್ಧ ಪ್ರಕರಣ ದಾಖಲು ವಿರೋಧಿಸಿ ಸುವರ್ಣ ವಿಧಾನಸೌಧದ ಬಳಿ ಒಂದೂವರೆ ತಾಸು ಧರಣಿ
Published : 17 ಡಿಸೆಂಬರ್ 2025, 23:50 IST
Last Updated : 17 ಡಿಸೆಂಬರ್ 2025, 23:50 IST
ADVERTISEMENT
ಫಾಲೋ ಮಾಡಿ
Comments
ನರೇಗಾ ಯೋಜನೆಯ ಹೆಸರಿನಲ್ಲಿ ಈಗ ಗಾಂಧೀಜಿ ಹೆಸರು ತೆಗೆದು ಜಿ.ರಾಮ್‌ ಜಿ ಹೆಸರು ಸೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿ.ರಾಮ್‌ ಜಿ ಹೋಗಿ ಜಿ‌‌ ಮೋದಿ ಜಿ ಅಗುವುದರಲ್ಲಿ ಸಂದೇಹವಿಲ್ಲ
ಸಿದ್ದರಾಮಯ್ಯ ಮುಖ್ಯಮಂತ್ರಿ
ಯೋಜನೆಗಳ ಹೆಸರಿನಿಂದ ಗಾಂಧೀಜಿ ಹೆಸರು ತೆಗೆದಿದ್ದೀರಿ. ನೋಟುಗಳ ಮೇಲೆ ಇರುವ ಗಾಂಧೀಜಿ ಭಾವಚಿತ್ರ ತೆಗೆದು ಗೋಡ್ಸೆ ಭಾವಚಿತ್ರ ಹಾಕುತ್ತೀರೇನು?
ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT