‘ರಮೇಶ ಜಾರಕಿಹೊಳಿ ಅವರ ಸಿ.ಡಿ ಪ್ರಕರಣದ ಹಿಂದೆ ಷಡ್ಯಂತ್ರವಿದೆ. ಹಲವು ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ಚುನಾವಣೆ ಬಂದಾಗಂತೂ 6 ತಿಂಗಳು ಜೋರಾಗುತ್ತದೆ. ಆದರೆ, ಮತದಾರರು ಮತ್ತು ತಂದೆ–ತಾಯಿ ಆಶೀರ್ವಾದ ನಮ್ಮ ಜತೆಗಿದ್ದು, ಇಂತಹ ನೂರು ಸಿ.ಡಿ ಬಂದರೂ ನಾವು ಹೆದರುವುದಿಲ್ಲ’ ಎಂದರು.