ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಾಣಂತಿಯರ ಸಾವು ಪ್ರಕರಣ: ಐವಿ ಪೂರೈಸಿದ್ದ ಕಂಪನಿ ವಿರುದ್ಧ ಕ್ರಮಕ್ಕೆ ಸೂಚನೆ

Published : 6 ಡಿಸೆಂಬರ್ 2024, 15:56 IST
Last Updated : 6 ಡಿಸೆಂಬರ್ 2024, 15:56 IST
ಫಾಲೋ ಮಾಡಿ
Comments
ಕಪ್ಪು ಪಟ್ಟಿಗೆ ಸೇರಿಸಲಾದ ಕಂಪನಿಯಿಂದ ಐವಿ ದ್ರಾವಣವನ್ನು ಖರೀದಿಸಲಾಗಿದೆ. ಅದರಿಂದಲೇ ಬಾಣಂತಿಯರು ಸತ್ತಿದ್ದಾರೆ. ರಾಜ್ಯ ಸರ್ಕಾರವೇ ಇದರ ಹೊಣೆ ಹೊರಬೇಕು
ಬಿ.ವೈ.ವಿಜಯೇಂದ್ರ ಅಧ್ಯಕ್ಷ ಬಿಜೆಪಿ ರಾಜ್ಯ ಘಟಕ
ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ನನ್ನಿಂದ ಲೋಪವಾಗಿದ್ದರೆ ಖಂಡಿತವಾಗಿಯೂ ರಾಜೀನಾಮೆ ನೀಡಲು ನಾನು ಸಿದ್ಧನಿದ್ದೇನೆ
ದಿನೇಶ್‌ ಗುಂಡೂರಾವ್‌ ಆರೋಗ್ಯ ಸಚಿವ
ಯಾವ ಕಾರಣಕ್ಕೆ ಹೀಗಾಗಿದೆ ಎಂಬುದನ್ನು ಪರಿಶೀಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಕಳಪೆ ಔಷಧ ಪೂರೈಸಿದ್ದ ಕಂಪನಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ
ಸಿದ್ದರಾಮಯ್ಯ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT