<p>ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ, 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಮಾಡಲಾಗಿದೆ. ಹಲವು ದಿನಗಳಿಂದ ಸಂಚು ರೂಪಿಸಿದ್ದ ತಂಡವು ವಾಹನವನ್ನು ಹಿಂಬಾಲಿಸಿ, ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. </p>.ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ.ATM ವಾಹನ ದರೋಡೆ ಪ್ರಕರಣ| ಆರೋಪಿಗಳ ಸುಳಿವು ಸಿಕ್ಕಿದೆ: ಗೃಹ ಸಚಿವ ಜಿ.ಪರಮೇಶ್ವರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>