ಬಜೆಟ್ ನಿರೀಕ್ಷೆ ನೀವೂ ಬರೆಯಿರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ. ಮೆಟ್ರೊ, ಸುರಂಗ ರಸ್ತೆ, ಮೇಲ್ಸೇತುವೆಗಳ ನಿರ್ಮಾಣ, ರಸ್ತೆ, ಶೌಚಾಲಯ, ಪಾದಚಾರಿ ಮಾರ್ಗಗಳ ಅಭಿವೃದ್ಧಿ ಸೇರಿದಂತೆ ರಾಜಧಾನಿಯಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಅನುದಾನದ ಅಗತ್ಯವಿದೆ.
ಜೀವನಮಟ್ಟವನ್ನು ಸುಗಮಗೊಳಿಸಲು ಸರ್ಕಾರ ಬಜೆಟ್ನಲ್ಲಿ ಯಾವುದಕ್ಕೆ ಆದ್ಯತೆ ನೀಡಬೇಕು. ತಮ್ಮ ನಿರೀಕ್ಷೆಗಳು ಏನು ಎಂಬುದನ್ನು ಜನರು ಹಂಚಿಕೊಳ್ಳಬಹುದು. 50 ಪದಗಳಿಗೆ ಮೀರದಂತೆ ಬರೆದು, ಭಾವಚಿತ್ರ ಸಮೇತ ಕಳುಹಿಸಬೇಕು.
ವಾಟ್ಸ್ಆ್ಯಪ್ ಸಂಖ್ಯೆ: 9606038256