ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ 2026ರ ಜೂನ್‌ಗೆ ಪೂರ್ಣ: ನಿತಿನ್‌ ಗಡ್ಕರಿ

Published : 22 ಆಗಸ್ಟ್ 2025, 15:16 IST
Last Updated : 22 ಆಗಸ್ಟ್ 2025, 21:26 IST
ಫಾಲೋ ಮಾಡಿ
Comments
ಗಡುವು ವಿಸ್ತರಣೆ
ಈ ಯೋಜನೆಯು 2024ರ ಆರಂಭದಲ್ಲಿ ಪೂರ್ಣಗೊಳ್ಳ ಲಿದೆ ಎಂದು ಗಡ್ಕರಿ ಈ ಹಿಂದೆ ಭರವಸೆ ನೀಡಿದ್ದರು. 2024ರ ಫೆಬ್ರುವರಿಯಲ್ಲಿ ನಡೆದ ಸಂಸತ್‌ ಅಧಿವೇಶನದಲ್ಲಿ ಗಡ್ಕರಿ, ‘ಈ ಕಾಮಗಾರಿ ಡಿಸೆಂಬರ್‌ಗೆ ಮುಗಿಯಲಿದೆ’ ಎಂದು ಅಭಯ ನೀಡಿದ್ದರು. ‘ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರಗಳ ಸಹಕಾರ ಅಗತ್ಯ ಎಂದು ಹೇಳಿದ್ದರು. ಗಡುವು ಮೀರಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. 
ರಾಜ್ಯದಲ್ಲಿ ಪೂರ್ಣ
ಭೂಸ್ವಾಧೀನ ವಿಳಂಬ, ಸಾರ್ವಜನಿಕರ ವಿರೋಧ, ಸರ್ವಿಸ್‌ ರಸ್ತೆ ಹಾಗೂ ಮುಖ್ಯ ರಸ್ತೆಯಿಂದ ಪ್ರವೇಶಕ್ಕೆ ಬೇಡಿಕೆ, ಧಾರ್ಮಿಕ ಕೇಂದ್ರಗಳ ಸ್ಥಳಾಂತರಕ್ಕೆ ಪ್ರತಿರೋಧ ಮತ್ತಿತರ ಕಾರಣಗಳಿಂದ ಕಾಮಗಾರಿ ತಡವಾಗಿದೆ ಎಂದು ಸಚಿವರು ಉತ್ತರ ನೀಡಿದ್ದಾರೆ. ಕರ್ನಾಟಕದಲ್ಲಿ ಮೂರು ಪ್ಯಾಕೇಜ್‌ಗಳ ಕಾಮಗಾರಿಗಳು ಮುಗಿದಿವೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT