ರಾಜ್ಯದಲ್ಲಿ ಪೂರ್ಣ
ಭೂಸ್ವಾಧೀನ ವಿಳಂಬ, ಸಾರ್ವಜನಿಕರ ವಿರೋಧ, ಸರ್ವಿಸ್ ರಸ್ತೆ ಹಾಗೂ ಮುಖ್ಯ ರಸ್ತೆಯಿಂದ ಪ್ರವೇಶಕ್ಕೆ ಬೇಡಿಕೆ, ಧಾರ್ಮಿಕ ಕೇಂದ್ರಗಳ ಸ್ಥಳಾಂತರಕ್ಕೆ ಪ್ರತಿರೋಧ ಮತ್ತಿತರ ಕಾರಣಗಳಿಂದ ಕಾಮಗಾರಿ ತಡವಾಗಿದೆ ಎಂದು ಸಚಿವರು ಉತ್ತರ ನೀಡಿದ್ದಾರೆ. ಕರ್ನಾಟಕದಲ್ಲಿ ಮೂರು ಪ್ಯಾಕೇಜ್ಗಳ ಕಾಮಗಾರಿಗಳು ಮುಗಿದಿವೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ.