‘ಅಧಿಕಾರದ ದುರಾಸೆಯಿಂದ ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಗದ್ದುಗೆ ಹಿಡಿದ ಕಾಂಗ್ರೆಸ್ನಿಂದ ಗಿಫ್ಟ್’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
‘ಸ್ಟಾಲಿನ್ ನಾಡಿಗೆ ಕಾವೇರಿ ಗಿಫ್ಟ್, ಕನ್ನಡಿಗರಿಗೆ ಕಲುಷಿತ ನೀರಿನ ಗಿಫ್ಟ್, ರಾಜಧಾನಿಗೆ ಟ್ಯಾಂಕರ್ ಮಾಫಿಯಾ ಗಿಫ್ಟ್, ಕಾವೇರಿ ನಂಬಿದ್ದ ಜನರಿಗೆ ಖಾಲಿ ಚೊಂಬಿನ ಗಿಫ್ಟ್, ಬರ ನಿರ್ವಹಣೆ ಮಾಡದೆ ನೀರಿನ ಹಾಹಾಕಾರದ ಗಿಫ್ಟ್, ಉತ್ತರ ಕರ್ನಾಟಕದಲ್ಲಿ ಬರ ಪರಿಸ್ಥಿತಿಯಿಂದ ಜನ ಗುಳೆ ಹೋಗುತ್ತಿದ್ದಾರೆ. ಮಜಾವಾದಿ ಸಿದ್ದರಾಮಯ್ಯ ಸರ್ಕಾರ, ಕನ್ನಡಿಗರ ತೆರಿಗೆ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಾ ಕುಡಿಯುವ ಹನಿ ನೀರಿಗೂ ಕಂಟಕ ತಂದಿಟ್ಟಿದೆ’ ಎಂದು ಬಿಜೆಪಿ ಕಿಡಿ ಕಾರಿದೆ.