ಶುಕ್ರವಾರ, 25 ಜುಲೈ 2025
×
ADVERTISEMENT
ADVERTISEMENT

ಕೆ.ಜಿ ಹಳ್ಳಿ ಗಲಭೆ: ಮೂವರಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ

ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆಂಪರಾಜು ತೀರ್ಪು
Published : 23 ಜುಲೈ 2025, 22:30 IST
Last Updated : 23 ಜುಲೈ 2025, 22:30 IST
ಫಾಲೋ ಮಾಡಿ
Comments
ಪಿ.ಪ್ರಸನ್ನ ಕುಮಾರ್
ಪಿ.ಪ್ರಸನ್ನ ಕುಮಾರ್
‘ವಿಶ್ವಾಸ ಇಮ್ಮಡಿಯಾಗಿದೆ’ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪಿಗಳ ದುಷ್ಕೃತ್ಯ ಸಾರ್ವಜನಿಕರ ವಿಶ್ವಾಸ ಮತ್ತು ಭದ್ರತೆಯ ಪ್ರಜ್ಞೆಯನ್ನೇ ಅಲುಗಾಡಿಸಿತ್ತು. ಪೊಲೀಸರ ದಕ್ಷತೆಯ ಬಗ್ಗೆ ಸಾರ್ವಜನಿಕರ ವಿಶ್ವಾಸ ಕುಸಿಯುವಂತೆ ಮಾಡಿತ್ತು. ಆದರೆ ಈ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗಳಿಗೆ ಸೂಕ್ತ ಶಿಕ್ಷೆ ವಿಧಿಸುವ ಮೂಲಕ ನ್ಯಾಯದ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಅಂತೆಯೇ ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆಯನ್ನು ಕಾನೂನುಬಾಹಿರ ಎಂದು ಘೋಷಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಈ ತೀರ್ಪು ಸಮರ್ಥಿಸಿದೆ 
ಪಿ.ಪ್ರಸನ್ನ ಕುಮಾರ್ ಎನ್‌ಐಎ ಪರ ವಾದ ಮಂಡಿಸಿದ್ದ ವಿಶೇಷ ಪ್ರಾಸಿಕ್ಯೂಟರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT