ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru-Mysuru Expressway | ಟೋಲ್ ಹೆಸರಲ್ಲಿ ಲೂಟಿ: ಸಾರ್ವಜನಿಕರ ಆಕ್ರೋಶ

Last Updated 15 ಮಾರ್ಚ್ 2023, 6:41 IST
ಅಕ್ಷರ ಗಾತ್ರ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮಾ.14ರಿಂದ ಟೋಲ್ ಸಂಗ್ರಹಿಸುವ ಕಾರ್ಯ ಆರಂಭವಾಗಿದೆ. ಅದರಂತೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಪ್ಲಾಜಾಗಳಲ್ಲಿ ಟೋಲ್ ಸಿಬ್ಬಂದಿ ಟೋಲ್ ಸಂಗ್ರಹಕ್ಕೆ ಮುಂದಾದರು. ಆದರೆ ಸರಿಯಾದ ಸಿದ್ಧತೆ ಇಲ್ಲದೆ ಈ ಕಾರ್ಯಕ್ಕೆ ಮುಂದಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಅಲ್ಲದೆ, ಟೋಲ್ ಮೊತ್ತ ತುಂಬಾ ಜಾಸ್ತಿಯಾಗಿದೆ ಎಂದೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT