<p><strong>ಬೆಂಗಳೂರು:</strong> ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ಪ್ರಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾವಣೆ ಮಾಡಲಾಗಿದೆ.</p>.<p>ವಿಶೇಷ ಕಮಿಷರ್ (ಸಂಚಾರ) ಆಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.</p>.<p>ಸಿಐಡಿಯ ಎಡಿಜಿಪಿ ಕೆ.ವಿ. ಶರತ್ಚಂದ್ರ ಅವರನ್ನು ಗುಪ್ತದಳದ ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ಪ್ರಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್ಡಿ) ವರ್ಗಾವಣೆ ಮಾಡಲಾಗಿದೆ.</p>.<p>ವಿಶೇಷ ಕಮಿಷರ್ (ಸಂಚಾರ) ಆಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.</p>.<p>ಸಿಐಡಿಯ ಎಡಿಜಿಪಿ ಕೆ.ವಿ. ಶರತ್ಚಂದ್ರ ಅವರನ್ನು ಗುಪ್ತದಳದ ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>