<p><strong>ನಂದಿ ಬೆಟ್ಟ (ಚಿಕ್ಕಬಳ್ಳಾಪುರ):</strong> ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದೂ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.ಸಚಿವ ಸಂಪುಟ ಸಭೆ: ಜುಲೈ 3ರವರೆಗೆ ನಂದಿಬೆಟ್ಟ, ಸ್ಕಂದಗಿರಿ ಪ್ರವೇಶ ನಿರ್ಬಂಧ.<p>ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.</p><h2><em><strong>ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು ಇಲ್ಲಿವೆ </strong></em></h2> <ul><li><p>ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಆರಂಭ. ಇದಕ್ಕೆ ಖರ್ಚು ₹1125 ಕೋಟಿ ಖರ್ಚು. ಕಾರ್ಮಿಕರು ಎಲ್ಲಿ ಹೆಚ್ಚು ಇದ್ದಾರೊ ಅಲ್ಲಿ ವಸತಿ ಶಾಲೆ ನಿರ್ಮಾಣ.</p></li><li><p>ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಎರಡು ವಸತಿ ತರಬೇತಿ ಕೇಂದ್ರ (IRS, IPS, IAS) ನಿರ್ಮಾಣ. ಇದಕ್ಕೆ ₹10 ಕೋಟಿ ಮೀಸಲು.</p></li><li><p>ಬೆಂಗಳೂರು ನಗರ ವಿವಿಗೆ ದಿವಂಗತ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ನಾಮಕರಣಕ್ಕೆ ತೀರ್ಮಾನ. </p></li><li><p>ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ. </p></li></ul>.ಬೆಂಗಳೂರು ‘ಗ್ರಾಮಾಂತರ’ ಪೊರೆ ಕಳಚಿ ‘ಉತ್ತರ’ದ ಹೊಸ ಹೊದಿಕೆ! .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂದಿ ಬೆಟ್ಟ (ಚಿಕ್ಕಬಳ್ಳಾಪುರ):</strong> ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದೂ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.ಸಚಿವ ಸಂಪುಟ ಸಭೆ: ಜುಲೈ 3ರವರೆಗೆ ನಂದಿಬೆಟ್ಟ, ಸ್ಕಂದಗಿರಿ ಪ್ರವೇಶ ನಿರ್ಬಂಧ.<p>ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.</p><h2><em><strong>ಸಚಿವ ಸಂಪುಟ ಸಭೆಯ ಇತರ ಪ್ರಮುಖ ನಿರ್ಣಯಗಳು ಇಲ್ಲಿವೆ </strong></em></h2> <ul><li><p>ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಆರಂಭ. ಇದಕ್ಕೆ ಖರ್ಚು ₹1125 ಕೋಟಿ ಖರ್ಚು. ಕಾರ್ಮಿಕರು ಎಲ್ಲಿ ಹೆಚ್ಚು ಇದ್ದಾರೊ ಅಲ್ಲಿ ವಸತಿ ಶಾಲೆ ನಿರ್ಮಾಣ.</p></li><li><p>ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಎರಡು ವಸತಿ ತರಬೇತಿ ಕೇಂದ್ರ (IRS, IPS, IAS) ನಿರ್ಮಾಣ. ಇದಕ್ಕೆ ₹10 ಕೋಟಿ ಮೀಸಲು.</p></li><li><p>ಬೆಂಗಳೂರು ನಗರ ವಿವಿಗೆ ದಿವಂಗತ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ನಾಮಕರಣಕ್ಕೆ ತೀರ್ಮಾನ. </p></li><li><p>ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ. </p></li></ul>.ಬೆಂಗಳೂರು ‘ಗ್ರಾಮಾಂತರ’ ಪೊರೆ ಕಳಚಿ ‘ಉತ್ತರ’ದ ಹೊಸ ಹೊದಿಕೆ! .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>