ಮುಖಂಡರಾದ ಆರ್.ಕೆ.ರಮೇಶ್, ಕೆಪಿಸಿಸಿ ಸದಸ್ಯ ವಿನೋದ್ ಮತ್ತು ಸಂಜಯ್, ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂತೋಣಿ ಕಿರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್ ಲಕ್ಷ್ಮಣ್, ಕುಮಾರ್, ಸಂಪತ್, ಇಂಟೆಕ್ ರಾಜ್ಯ ಕಾರ್ಯದರ್ಶಿ ಶ್ಯಾಮಣ್ಣರೆಡ್ಡಿ, ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಿಕಾ ರೆಡ್ಡಿ, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ನಾಗರಾಜರೆಡ್ಡಿ, ಕಾಂಗ್ರೆಸ್ ರೈತ ಘಟಕದ ಅಧ್ಯಕ್ಷ ಆಂಜನಪ್ಪ ರೆಡ್ಡಿ, ಮುಖಂಡ ಕಮ್ಮನಹಳ್ಳಿ ಮಂಜು, ಬೇಗೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜಮ್ಮ, ವಾರ್ಡ್ ಅಧ್ಯಕ್ಷರಾದ ರೂಪಾ ಹಾಗೂ ಪಲ್ಲವಿ ಇದ್ದರು.