<p>ಬೆಟ್ಟದಪುರ: ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗಲು ಸಾದ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಅಭಿಪ್ರಾಯಪಟ್ಟರು.</p>.<p>ರಾಜನಬಿಳಗೂಲಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಗ್ರಾಮಸ್ಥರು ಗುರುವಾರ ಆಯೋಜಿಸಿದ್ದ ಡಾ. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ಎಲ್ಲರೂ ಸಮಾನವಾಗಿ, ಸ್ವಾಭಿಮಾನದಿಂದ ಬದುಕುವ ಮೂಲಕ ನಾವೆಲ್ಲರೂ ಅವರಿಗೆ ಚಿರರುಣಿಯಾಗಿರಬೇಕಾಗಿದೆ ಎಂದರು.</p>.<p>ಡಾ.ನಾಗಲಕ್ಷ್ಮೀ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬಾಗಿನ ನೀಡಿ ಸನ್ಮಾನಿಸಲಾಯಿತು. ಆಶ್ರಯ ಹಾಗೂ ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮುಖಂಡರಾದ ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್, ವೆಂಕಟೇಶ್ ಸೇರಿದಂತೆ ಯುವಕರ ಸಂಘದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-38-1118761106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಟ್ಟದಪುರ: ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಅಂಬೇಡ್ಕರ್ ಕಂಡ ಕನಸು ನನಸಾಗಲು ಸಾದ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಅಭಿಪ್ರಾಯಪಟ್ಟರು.</p>.<p>ರಾಜನಬಿಳಗೂಲಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಗ್ರಾಮಸ್ಥರು ಗುರುವಾರ ಆಯೋಜಿಸಿದ್ದ ಡಾ. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ಎಲ್ಲರೂ ಸಮಾನವಾಗಿ, ಸ್ವಾಭಿಮಾನದಿಂದ ಬದುಕುವ ಮೂಲಕ ನಾವೆಲ್ಲರೂ ಅವರಿಗೆ ಚಿರರುಣಿಯಾಗಿರಬೇಕಾಗಿದೆ ಎಂದರು.</p>.<p>ಡಾ.ನಾಗಲಕ್ಷ್ಮೀ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಬಾಗಿನ ನೀಡಿ ಸನ್ಮಾನಿಸಲಾಯಿತು. ಆಶ್ರಯ ಹಾಗೂ ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮುಖಂಡರಾದ ಮರೀಗೌಡ, ಸರಸ್ಪತಿ, ವಿದ್ಯಾಶಂಕರ್, ಗೀತಾ, ಮಹದೇವ್, ವೆಂಕಟೇಶ್ ಸೇರಿದಂತೆ ಯುವಕರ ಸಂಘದ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-38-1118761106</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>