ಪಿಎಸ್ಐ ಗೋಪಾಲ ಹಳ್ಳೂರ, ಪೊಲೀಸ್ ಕಾನ್ಸ್ಟೆಬಲ್ಗಳಾದ ಚಂದ್ರಶೇಖರ ಜಾಧವ, ಸಿದ್ಧಾರೂಢ ರೂಗಿ, ಗೆದ್ದೆಪ್ಪ ನಾಯ್ಕೋಡಿ, ಕೊಲೆ ಮಾಡಿದ್ದಾಗಿ ಈಗಾಗಲೇ ಪೊಲೀಸರ ಎದುರು ಒಪ್ಪಿಕೊಂಡಿರುವ ಹಣಮಂತ ಪೂಜಾರಿ ಹಾಗೂ ಸಿದ್ಧಗೊಂಡಪ್ಪ ತಿಕ್ಕುಂಡಿ ಅವರನ್ನು ವಶಕ್ಕೆಪಡೆದಿರುವ ಸಿಐಡಿ ಹಿರಿಯ ಅಧಿಕಾರಿಗಳ ತಂಡ, ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದೆಎನ್ನಲಾಗಿದೆ.