ಕಾಡಿನ ಪ್ರಾಣಿ, ಪಕ್ಷಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬಹು ಹಂತಗಳ ಬೆಳೆ ಯೋಜನೆಯನ್ನು ಜಾರಿ ಮಾಡಲಾಗುವುದು.ಪ್ರತಿ ಜಿಲ್ಲೆಯಲ್ಲೂ ಒಂದು ಮೃಗಾಲಯ ಸ್ಥಾಪಿಸುವ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಇದರ ಭಾಗವಾಗಿ ಬೆಳಗಾವಿ ಜಿಲ್ಲೆಗೆ₹ 50 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.