‘ಪೂಜಾರ್ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿ, ಇಡೀ ತನಿಖೆಯ ದಾರಿ ತಪ್ಪಿಸಿದ್ದಾರೆ. ಈ ಪ್ರಕರಣದಲ್ಲಿ ಕೆಲವು ಪರಿಕರಗಳನ್ನು ಜಪ್ತಿ ಮಾಡಬೇಕಿದೆ. ವಾಟ್ಸ್ ಆ್ಯಪ್ ಸಂವಹನ ಪತ್ತೆಯಾದ ಮೇಲೆ ಶ್ರೀಧರ್ ಪೂಜಾರ್ ಮತ್ತು ಇತರೆ ಅಧಿಕಾರಿಗಳು ಎಸಗಿರುವ ಅಪರಾಧ ಬಹಿರಂಗವಾಗಿದೆ. ಹಾಗಾಗಿ, ಮಧ್ಯಂತರ ರಕ್ಷಣೆ ನೀಡುವುದು ಸೂಕ್ತವಲ್ಲ’ ಎಂದು ಪ್ರತಿಪಾದಿಸಿದರು.