‘ಜಾಮೀನು ಪಡೆದ ದಿನ ಜೈಲಿನಿಂದ ಹೊರಬಂದಿದ್ದ ಶ್ರೀಕೃಷ್ಣ, ಅದಾದ ನಂತರ ಅಜ್ಞಾತ ಸ್ಥಳಕ್ಕೆ ಹೋಗಿದ್ದಾನೆ. ಆತ ಎಲ್ಲಿದ್ದಾನೆ ಎಂಬುದು ಇದುವರೆಗೂ ಗೊತ್ತಾಗಿಲ್ಲ. ಶ್ರೀಕೃಷ್ಣನ ಪೋಷಕರು ವಾಸವಿರುವ ಜಯನಗರದ ಮನೆಗೆ ಮಾತ್ರ ಭದ್ರತೆ ನೀಡಲಾಗಿದೆ. ಶ್ರೀಕೃಷ್ಣನಿಗಾಗಿ ಹುಡುಕಾಟವೂ ನಡೆದಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.