ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಬಿಜೆಪಿ ಭಿನ್ನರ ಮುನಿಸಿಗೆ ‘ಸಂಘ’ದ ಮುಲಾಮು

ನಾಯಕತ್ವದ ಬಗ್ಗೆ ಕಿಡಿ –ಒಗ್ಗಟ್ಟಿನ ಜಪ | ಅಶಿಸ್ತಿನಿಂದ ವರ್ತಿಸಿದರೆ ಕ್ರಮದ ಎಚ್ಚರಿಕೆ
Published : 12 ಸೆಪ್ಟೆಂಬರ್ 2024, 21:26 IST
Last Updated : 12 ಸೆಪ್ಟೆಂಬರ್ 2024, 21:26 IST
ಫಾಲೋ ಮಾಡಿ
Comments
ಆರ್‌ಎಸ್‌ಎಸ್‌ ನಾಯಕರ ಎಚ್ಚರಿಕೆ
ಸಭೆಯಲ್ಲಿದ್ದ ಮುಖಂಡರು
ಆರ್‌ಎಸ್‌ಎಸ್‌ ಮುಖಂಡರಾದ ಮುಕುಂದ, ಸುಧೀರ್‌ ಕುಮಾರ್, ತಿಪ್ಪೇಸ್ವಾಮಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್, ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್, ಕೇಂದ್ರ ಸಚಿವರಾದ  ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ವಿರೋಧಪಕ್ಷದ ನಾಯಕರಾದ ಆರ್‌.ಅಶೋಕ, ಛಲವಾದಿ ನಾರಾಯಣಸ್ವಾಮಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಸಿ.ಎನ್‌.ಅಶ್ವತ್ಥನಾರಾಯಣ, ಪ್ರತಾಪಸಿಂಹ, ಸಿ.ಟಿ.ರವಿ, ರಮೇಶ ಜಾರಕಿಹೊಳಿ ಸೇರಿ 40 ನಾಯಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT