‘ಪ್ರಧಾನಿ ನರೇಂದ್ರ ಮೋದಿಯವರು ಆರೆಸ್ಸೆಸ್ನ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದು, ಅದರಿಂದ ನಮ್ಮ ದೇಶದ ನ್ಯಾಯಾಂಗಕ್ಕೆ, ಜಾತ್ಯತೀತತೆಗೆ ಪೆಟ್ಟು ಬೀಳುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎರಡಕ್ಕೂ ಧಕ್ಕೆ ಇದೆ. ದಿನೇ ದಿನೇ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಈ ಅನಾಹುತ ತಡೆಯಬೇಕಾದರೆ, ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರೂ ಕಾಂಗ್ರೆಸ್ಗೆ ಶಕ್ತಿ ತುಂಬಬೇಕು’ ಎಂದು ಹೇಳಿದರು.