ಜಾತಿ ಮತ್ತು ಉಪಜಾತಿ ಹೆಸರಿನಲ್ಲಿ ಜನರನ್ನು ಒಡೆಯವ ಕೆಲಸದಲ್ಲೂ ಇಬ್ರಾಹಿಂ ತೊಡಗಿದ್ದಾರೆ. ಇವರಿಗೆ ಪ್ರಚಾರ ನಡೆಸಲು ಅವಕಾಶ ನೀಡಿದರೆ, ಸಾಮಾಜಿಕ ಸಾಮರಸ್ಯ ಹಾಳು ಮಾಡುವ ಹೇಳಿಕೆಗಳನ್ನು ನೀಡುತ್ತಾರೆ. ಆದ್ದರಿಂದ ಅವರ ಪ್ರಚಾರ ಭಾಷಣಕ್ಕೆ ಕಡಿವಾಣ ಹಾಕಬೇಕು ಮತ್ತು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.