ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬಡವರಿಗೆ ಅಕ್ಕಿ‌‌ಕೊಡಬಾರದು ಎಂಬ‌ ನೀಚತನ ಬಿಜೆಪಿಗಿಲ್ಲ: ಡಿ.ವಿ ಸದಾನಂದ ಗೌಡ

Published 22 ಜೂನ್ 2023, 15:47 IST
Last Updated 22 ಜೂನ್ 2023, 15:47 IST
ಅಕ್ಷರ ಗಾತ್ರ

'ಬಡವರಿಗೆ ಅಕ್ಕಿ ಕೊಡಬಾರದು ಎಂದು ಹೇಳುವ ನೀಚ ಬುದ್ಧಿ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಇವರಂತೆ ನೀಚ ರಾಜಕಾರಣ ಮಾಡಿ‌ ಬಡವರ ಹೊಟ್ಟೆಗೆ ‌ಹೊಡೆಯುವುದಿಲ್ಲ. ದೇಶದಲ್ಲಿ ಆಹಾರ ಭದ್ರತೆಗಾಗಿ ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಿರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ' ಎಂದು ಸಂಸದ ಡಿ.ವಿ.ಸದಾನಂದ ಗೌಡ ಚಾಮರಾಜನಗರದಲ್ಲಿ ಗುರುವಾರ ಹೇಳಿದರು. 'ಅಕ್ಕಿ ಮಾರಾಟ ಮಾಡಬಾರದು ಎಂಬ ನಿರ್ಧಾರ ಕೇವಲ ಕರ್ನಾಟಕಕ್ಕೆ ಮಾತ್ರ ಮಾಡಿದ್ದಲ್ಲ. ಇಲ್ಲಿ ಹೊಸದಾಗಿ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುವುದಕ್ಕೂ ಮೊದಲೇ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಅದು' ಎಂದು ಸ್ಪಷ್ಟಪಡಿಸಿದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT