<p><strong>ಬೆಂಗಳೂರು</strong>: ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.</p>.<p>ತಂಡದಲ್ಲಿ ಬಿ.ವೈ.ವಿಜಯೇಂದ್ರ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಎಸ್.ಸುರೇಶ್ಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್,ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಡಾ.ಕೆ.ಸುಧಾಕರ್ ಮತ್ತು ಎನ್.ಎಸ್.ನಂದೀಶ್ ರೆಡ್ಡಿ ಇದ್ದಾರೆ. </p>.<p>ಸಂಘಟನಾತ್ಮಕ ಜಿಲ್ಲೆಯ ಪ್ರಮುಖರು; ಬೆಂಗಳೂರು ದಕ್ಷಿಣ– ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ– ಎಸ್.ಹರೀಶ್, ಬೆಂಗಳೂರು ಕೇಂದ್ರ–ಎ.ಆರ್.ಸಪ್ತಗಿರಿಗೌಡ.</p>.<h2>ಪಾಲಿಕೆ ಪ್ರಮುಖರು; </h2><p><strong>ಬೆಂಗಳೂರು ಪೂರ್ವ</strong>– ಎಂ.ಟಿ.ಬಿ.ನಾಗರಾಜ್, ಕೆ.ಎಸ್.ನವೀನ್, ಬೆಂಗಳೂರು ಉತ್ತರ– ಮುನಿರತ್ನ, ಭಾರತಿಶೆಟ್ಟಿ, </p><p><strong>ಬೆಂಗಳೂರು ದಕ್ಷಿಣ</strong>– ಬಿ.ಎ.ಬಸವರಾಜ್, ಎನ್.ರವಿಕುಮಾರ್,</p><p><strong>ಬೆಂಗಳೂರು ಕೇಂದ್ರ</strong>– ಡಾ.ಸಿ.ಎನ್.ಅಶ್ವತ್ಥನಾರಾಯಣ, ಡಿ.ಎಸ್.ಅರುಣ್, </p><p><strong>ಬೆಂಗಳೂರು ಪಶ್ಚಿಮ–</strong> ಕೆ.ಗೋಪಾಲಯ್ಯ, ಎ.ನಾರಾಯಣ ಸ್ವಾಮಿ, ಅಶ್ವತ್ಥನಾರಾಯಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಸಂಯೋಜಕರ ತಂಡವನ್ನು ರಚಿಸಿದೆ.</p>.<p>ತಂಡದಲ್ಲಿ ಬಿ.ವೈ.ವಿಜಯೇಂದ್ರ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಎಸ್.ಸುರೇಶ್ಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್,ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಡಾ.ಕೆ.ಸುಧಾಕರ್ ಮತ್ತು ಎನ್.ಎಸ್.ನಂದೀಶ್ ರೆಡ್ಡಿ ಇದ್ದಾರೆ. </p>.<p>ಸಂಘಟನಾತ್ಮಕ ಜಿಲ್ಲೆಯ ಪ್ರಮುಖರು; ಬೆಂಗಳೂರು ದಕ್ಷಿಣ– ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ– ಎಸ್.ಹರೀಶ್, ಬೆಂಗಳೂರು ಕೇಂದ್ರ–ಎ.ಆರ್.ಸಪ್ತಗಿರಿಗೌಡ.</p>.<h2>ಪಾಲಿಕೆ ಪ್ರಮುಖರು; </h2><p><strong>ಬೆಂಗಳೂರು ಪೂರ್ವ</strong>– ಎಂ.ಟಿ.ಬಿ.ನಾಗರಾಜ್, ಕೆ.ಎಸ್.ನವೀನ್, ಬೆಂಗಳೂರು ಉತ್ತರ– ಮುನಿರತ್ನ, ಭಾರತಿಶೆಟ್ಟಿ, </p><p><strong>ಬೆಂಗಳೂರು ದಕ್ಷಿಣ</strong>– ಬಿ.ಎ.ಬಸವರಾಜ್, ಎನ್.ರವಿಕುಮಾರ್,</p><p><strong>ಬೆಂಗಳೂರು ಕೇಂದ್ರ</strong>– ಡಾ.ಸಿ.ಎನ್.ಅಶ್ವತ್ಥನಾರಾಯಣ, ಡಿ.ಎಸ್.ಅರುಣ್, </p><p><strong>ಬೆಂಗಳೂರು ಪಶ್ಚಿಮ–</strong> ಕೆ.ಗೋಪಾಲಯ್ಯ, ಎ.ನಾರಾಯಣ ಸ್ವಾಮಿ, ಅಶ್ವತ್ಥನಾರಾಯಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>