<p><strong>ನವದೆಹಲಿ</strong>: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿರುವ ಪಕ್ಷದ ಭಿನ್ನಮತೀಯ ನಾಯಕರು ರಾಷ್ಟ್ರ ರಾಜಧಾನಿಗೆ ಸೋಮವಾರ ಬಂದಿದ್ದಾರೆ. </p>.<p>ಕರ್ನಾಟಕದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಸಿದ್ಧಪಡಿಸಿರುವ ವರದಿಯನ್ನು ವರಿಷ್ಠರಿಗೆ ಮಂಗಳವಾರ ಸಲ್ಲಿಸಲಾಗುವುದು. ಇದೇ ವೇಳೆ, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಮತ್ತೊಮ್ಮೆ ಒತ್ತಡ ಹೇರುವ ಪ್ರಯತ್ನ ನಡೆಸಲಾಗುವುದು ಎಂದು ಭಿನ್ನರ ಬಣದ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿರುವ ಪಕ್ಷದ ಭಿನ್ನಮತೀಯ ನಾಯಕರು ರಾಷ್ಟ್ರ ರಾಜಧಾನಿಗೆ ಸೋಮವಾರ ಬಂದಿದ್ದಾರೆ. </p>.<p>ಕರ್ನಾಟಕದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಸಿದ್ಧಪಡಿಸಿರುವ ವರದಿಯನ್ನು ವರಿಷ್ಠರಿಗೆ ಮಂಗಳವಾರ ಸಲ್ಲಿಸಲಾಗುವುದು. ಇದೇ ವೇಳೆ, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಮತ್ತೊಮ್ಮೆ ಒತ್ತಡ ಹೇರುವ ಪ್ರಯತ್ನ ನಡೆಸಲಾಗುವುದು ಎಂದು ಭಿನ್ನರ ಬಣದ ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>