‘ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಕೊರೊನಾ ನಿಯಮ ಉಲ್ಲಂಘಿಸಿದ ನಮ್ಮ ಶಾಸಕ ರೇಣುಕಾಚಾರ್ಯ ಕೊನೆಗೆ ಕ್ಷಮೆಯನ್ನಾದರೂ ಕೇಳಿದರು. ಆದರೆ, ಕಾಂಗ್ರೆಸ್ನವರಿಗೆ ಕ್ಷಮೆ ಕೇಳುವ ಸೌಜನ್ಯವೂ ಇಲ್ಲ. ಏನ್ ಮಾಡ್ತೀರಾ ಮಾಡ್ಕೊಳ್ಳಿ ಅಂತಾರೆ. ಅಲ್ಲೂ ದಾದಾಗಿರಿ, ಗೂಂಡಾಗಿರಿ ಎಂಬುದು ಕಾಂಗ್ರೆಸ್ನಲ್ಲಿರುವ ವ್ಯವಸ್ಥೆ’ ಎಂದರು.