ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಂವಿಧಾನ ದಿನಾಚರಣೆ: ಅಂಬೇಡ್ಕರ್‌ ಅವಮಾನಿಸಿ, ಈಗ ಚಿತ್ರ ಹಿಡಿದ ಕಾಂಗ್ರೆಸ್‌ –BSY

Published : 5 ಜನವರಿ 2025, 16:06 IST
Last Updated : 5 ಜನವರಿ 2025, 16:06 IST
ಫಾಲೋ ಮಾಡಿ
Comments
ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಾಯಿತಪ್ಪಿ ಆಡಿದ ಮಾತನ್ನೇ ಕಾಂಗ್ರೆಸ್‌ ದೊಡ್ಡದು ಮಾಡುತ್ತಿದೆ. ಅದಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆಗೆ ಕುಮ್ಮಕ್ಕು ನೀಡಿದೆ.
–ಎನ್‌.ಮಹೇಶ್‌ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ
ಪಲ್ಲಕ್ಕಿ ಮೆರವಣಿಗೆ
ಸಂವಿಧಾನ ದಿನಾಚರಣೆಯ ಭಾಗವಾಗಿ ಸಮಿತಿಯ ಸದಸ್ಯರು ಮತ್ತು ಕಾರ್ಯಕರ್ತರು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ವಿಧಾನಸೌಧದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ಅವರ ಭಾವಿಚಿತ್ರವಿದ್ದ ಮೋಟರು ಪಲ್ಲಕ್ಕಿ ಡೊಳ್ಳಿನ ಕುಣಿತ ಮತ್ತು ಜನಪದ ನೃತ್ಯಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಜನರು ‘ಜೈ ಭೀಮ್‌. ಜೈ ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT