ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Published : 28 ಡಿಸೆಂಬರ್ 2024, 11:20 IST
Last Updated : 28 ಡಿಸೆಂಬರ್ 2024, 11:20 IST
ಫಾಲೋ ಮಾಡಿ
Comments
ಹೋರಾಟಕ್ಕೆ ಬಿಜೆಪಿ ಸಿದ್ಧತೆ
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಲಬುರಗಿ ಗುತ್ತಿಗೆದಾರ ಸಚಿನ್‌ ಕುಟುಂಬದ ಜತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಬಿಜೆಪಿ ಹೊರಾಟ ರೂಪಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT