ಚುನಾವಣೆಯಲ್ಲಿ ಗಾಯತ್ರಿ ಸಿದ್ದೇಶ್ವರ ಗೆಲ್ಲುವ ವಿಶ್ವಾಸವಿತ್ತು. ಸೋಲು ದೈವ ಇಚ್ಛೆಯೋ ಅಥವಾ ನಮ್ಮವರ ಮೋಸವೊ ಗೊತ್ತಿಲ್ಲ. ಸಂಬಂಧಪಟ್ಟವರು ಆತ್ಮಾವಲೋಕನ ಮಾಡಿಕೊಳ್ಳಬೇಕು.
-ಎನ್.ರವಿಕುಮಾರ್, ವಿಧಾನಪರಿಷತ್ ಮುಖ್ಯ ಸಚೇತಕ
ರಾಜ್ಯ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬುದು ಗೊತ್ತಿಲ್ಲ. ನಿತ್ಯ ಒಂದಿಲ್ಲೊಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಲೋಕಸಭಾ ಚುನಾವಣೆಯಲ್ಲಿ ೧೪೨ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ.