ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್ ಎಂಬ ಕಸ ಗುಡಿಸಲು ಒಗ್ಗೂಡಬೇಕಿದೆ ಬಿಜೆಪಿ: ಸಿ.ಟಿ.ರವಿ

Published : 13 ಜುಲೈ 2024, 15:46 IST
Last Updated : 13 ಜುಲೈ 2024, 15:46 IST
ಫಾಲೋ ಮಾಡಿ
Comments
ಚುನಾವಣೆಯಲ್ಲಿ ಗಾಯತ್ರಿ ಸಿದ್ದೇಶ್ವರ ಗೆಲ್ಲುವ ವಿಶ್ವಾಸವಿತ್ತು. ಸೋಲು ದೈವ ಇಚ್ಛೆಯೋ ಅಥವಾ ನಮ್ಮವರ ಮೋಸವೊ ಗೊತ್ತಿಲ್ಲ. ಸಂಬಂಧಪಟ್ಟವರು ಆತ್ಮಾವಲೋಕನ ಮಾಡಿಕೊಳ್ಳಬೇಕು.
-ಎನ್.ರವಿಕುಮಾರ್, ವಿಧಾನಪರಿಷತ್ ಮುಖ್ಯ ಸಚೇತಕ
ರಾಜ್ಯ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬುದು ಗೊತ್ತಿಲ್ಲ. ನಿತ್ಯ ಒಂದಿಲ್ಲೊಂದು ಭ್ರಷ್ಟಾಚಾರದಲ್ಲಿ ಮುಳುಗಿದೆ. ಲೋಕಸಭಾ ಚುನಾವಣೆಯಲ್ಲಿ ೧೪೨ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ.
-ಮುರುಗೇಶ್ ನಿರಾಣಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT