


ಶಾಸಕ ಚಂದ್ರು ಲಮಾಣಿ ಅವರ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸರಿಯಾದ ತನಿಖೆ ನಡೆಸಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ
ಚಂದ್ರು ಅವರನ್ನು ಲೋಕಾಯುಕ್ತ ದಾಳಿಯಲ್ಲಿ ಸಿಲುಕಿಸಿರುವುದು ಸಂಚು. ನಮ್ಮ ಪಕ್ಷ ಇಂತಹ ವಿಚಾರಗಳನ್ನು ಸಹಿಸಲ್ಲ. ಕಾಂಗ್ರೆಸ್ ನವರು ಎಲ್ಲರನ್ನು ಟಾರ್ಗೆಟ್ ಮಾಡಿದ್ದಾರೆಛಲವಾದಿ ನಾರಾಯಣಸ್ವಾಮಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ
ಬಂಧನಕ್ಕೆ ಒಳಗಾದ ಶಾಸಕರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.