‘ಅರಣ್ಯ ಇಲಾಖೆ ನೀಡಿರುವ ನೋಟಿಸ್ ರದ್ದುಪಡಿಸಬೇಕು. ಅಧಿಕಾರಿಗಳು ಕೈಗೊಂಡ ತಪಾಸಣೆ, ಜಪ್ತಿ ಕಾನೂನು ಬಾಹಿರ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆ ಎಂದು ಘೋಷಿಸಬೇಕು. ಅರ್ಜಿಯ ವಿಚಾರಣೆ ಮುಗಿಯುವ ತನಕ ಅರಣ್ಯ ಇಲಾಖೆ ಇದೇ 25ರಂದು ನೀಡಿರುವ ನೋಟಿಸ್ಗೆ ತಡೆ ನೀಡಬೇಕು‘ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.