ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್‌- ಡೀಸೆಲ್‌ ದರ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

Published : 17 ಜೂನ್ 2024, 16:08 IST
Last Updated : 17 ಜೂನ್ 2024, 16:08 IST
ಫಾಲೋ ಮಾಡಿ
Comments
ತೆರಿಗೆ ಏರಿಕೆ ಮಾಡಿದ್ದರೂ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿರುವುದಕ್ಕಿಂತ ಕರ್ನಾಟಕದಲ್ಲಿನ ದರ ಕಡಿಮೆಯಿದೆ. ರಾಜ್ಯದ ಪಾಲಿನ‌ ಹಣವನ್ನು ಕೇಂದ್ರ ಕೊಟ್ಟಿದ್ದರೆ ಮಾರಾಟ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿದ್ದರಾಮಯ್ಯ ತಾವು ಮಾತ್ರ ಟೋಪಿ ಹಾಕುವುದಲ್ಲ. ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ. ಟೋಪಿ ಹಾಕಿ ನಾಮ ಹಾಕಿ ಜನರಿಗೆ ಚೊಂಬು ಕೊಡುತ್ತಿದ್ದಾರೆ.
ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ನಾಯಕರು ಎತ್ತಿನ ಗಾಡಿಯಲ್ಲಿ ಬಂದರು. ಈ ಸಂದರ್ಭದಲ್ಲಿ ಸರ್ಕಾರದ ಅಣುಕು ಶವಯಾತ್ರೆಯನ್ನೂ ನಡೆಸಿದರು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ನಾಯಕರು ಎತ್ತಿನ ಗಾಡಿಯಲ್ಲಿ ಬಂದರು. ಈ ಸಂದರ್ಭದಲ್ಲಿ ಸರ್ಕಾರದ ಅಣುಕು ಶವಯಾತ್ರೆಯನ್ನೂ ನಡೆಸಿದರು

(ಪ್ರಜಾವಾಣಿ ಚಿತ್ರ-Photo By/ Krishnakumar P S)

ಎಲ್ಲರ ಖಾತೆಗಳಿಗೂ ವರ್ಷಕ್ಕೆ ₹1 ಲಕ್ಷ ತಿಂಗಳಿಗೆ ₹2 ಸಾವಿರ ಕೊಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಒಂದು ಹೆಜ್ಜೆ ಮುಂದೆ ಹೋಗಿದ್ದ ರಾಹುಲ್‌ಗಾಂಧಿ ಟಕಾಟಕ್‌ ಹಾಕುತ್ತೇವೆ ಎಂದಿದ್ದರು. ಈಗ ಜೇಬಿಗೆ ಟಕಾಟಕ್‌ ಕತ್ತರಿ ಹಾಕಿದ್ದಾರೆ.
ಆರ್‌.ಅಶೋಕ, ವಿರೋಧಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT