ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈಗ ನಡೆಯುತ್ತಿರುವ ಹಿಜಾಬ್– ಕೇಸರಿ ಶಾಲು ವಿವಾದವು ಬಿಜೆಪಿ, ಆರ್ಎಸ್ಎಸ್ ಷಡ್ಯಂತ್ರದ ಭಾಗವಾಗಿದೆ. ಫೆ.6 ರಂದು ಕೇಸರಿ ಶಾಲುಗಳು ಮತ್ತು 15 ಸಾವಿರ ಕೇಸರಿ ಪೇಟಾಗಳನ್ನು ಹಂಚಲಾಗಿದೆ. ಅದರ ಪ್ರಾಯೋಜಕತ್ವ ವಹಿಸಿದ್ದು ಯಾರೆಂಬುದು ಬಯಲಾಗಲಿ’ ಎಂದು ಒತ್ತಾಯಿಸಿದರು.