ಗುರುವಾರ, 29 ಜನವರಿ 2026
×
ADVERTISEMENT
ADVERTISEMENT

ಸಂಘಪ್ಪ vs ಗಾಂಧಿ ಜಾಹೀರಾತು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ವಾಗ್ದಾಳಿ

Published : 29 ಜನವರಿ 2026, 14:12 IST
Last Updated : 29 ಜನವರಿ 2026, 14:12 IST
ಫಾಲೋ ಮಾಡಿ
Comments
ಕಾನೂನುಬಾಹಿರ:
ರಾಜ್ಯದ ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಜಾಹೀರಾತು ನೀಡಿರುವುದು ಕಾನೂನುಬಾಹಿರ. ಸರ್ಕಾರಿ ಜಾಹೀರಾತಿನಲ್ಲಿ ಗಾಂಧೀಜಿ ಅವರು ಹೇಳದ ಪದಗಳನ್ನು ಉಲ್ಲೇಖಿಸುವ ಮೂಲಕ ಸಂವಿಧಾನವನ್ನು ಮತ್ತು ಗಾಂಧೀಜಿಯವರನ್ನು ಅವಮಾನಿಸಲಾಗಿದೆ.
ಆರ್‌. ಅಶೋಕ – ವಿಧಾನಸಭೆ ಪ್ರತಿಪಕ್ಷ ನಾಯಕ
ಸುಳ್ಳು ಮಾಹಿತಿಗಳುಳ್ಳ ತಪ್ಪು ಜಾಹೀರಾತು
ರಾಜ್ಯ ಸರ್ಕಾರ ಸುಳ್ಳು ಮಾಹಿತಿಗಳುಳ್ಳ ತಪ್ಪು ಜಾಹೀರಾತು ನೀಡಿದೆ. ಮಹಾತ್ಮ ಗಾಂಧಿಯವರ ಹೆಸರನ್ನು ಹೇಳುವ ಕಾಂಗ್ರೆಸ್‌ ಸರ್ಕಾರ 500 ಮೀಟರ್‌ಗೊಂದರಂತೆ ಮದ್ಯದಂಗಡಿಗಳನ್ನು ತೆರೆಯುತ್ತಿದೆ. ಜಾಹೀರಾತಿನ ಹಿಂದೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ದುರುದ್ದೇಶ ಹೊಂದಿದೆ.
ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT