ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಪಕ್ಷದ ಗೋವಿಂದರಾಜನಗರ ಮಂಡಲ ಅಧ್ಯಕ್ಷ ವಿಶ್ವನಾಥ ಗೌಡ, ವಿಜಯನಗರ ಮಂಡಲ ಘಟಕದ ಅಧ್ಯಕ್ಷ ಟಿ.ವಿ.ಕೃಷ್ಣ, ಮುಖಂಡರಾದ ಕೆ.ಉಮೇಶ್ ಶೆಟ್ಟಿ, ಡಾ.ಎಸ್.ರಾಜು, ಮೋಹನ್ ಕುಮಾರ್, ವಾಗೇಶ್ ದೊಡ್ಡವೀರಯ್ಯ ಹಾಗೂ ಶ್ರೀಧರ್ ಇದ್ದರು.