ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ಅಂಬೇಡ್ಕರ್ ಅವರ ಮೇಲೆ ಕಾಂಗ್ರೆಸ್ ದ್ವೇಷ ಸಾಧಿಸಿದ ಇತಿಹಾಸವನ್ನು ಬಿಚ್ಚಿಡಬೇಕೆ? ಶ್ಯಾಮಾ ಪ್ರಸಾದ್ ಮುಖರ್ಜಿ, ಪಿ.ವಿ.ನರಸಿಂಹರಾವ್, ಸೀತಾರಾಂ ಕೇಸರಿ, ದೇವರಾಜ ಅರಸು ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ದ್ವೇಷದ ರಾಜಕಾರಣವನ್ನು ನೆನಪಿಸಿಕೊಳ್ಳಿ ಎಂದು ಹೇಳಿದೆ.