‘ಪ್ರವಾಹದಿಂದ ರಾಜ್ಯದಲ್ಲಿ ₹35,160 ಕೋಟಿಯಷ್ಟು ನಷ್ಟವಾಗಿದ್ದು, ಪ್ರವಾಹ ಪರಿಹಾರ ಮಾರ್ಗಸೂಚಿಯಂತೆ ₹3,891 ಕೋಟಿ ಆರ್ಥಿಕ ನೆರವು ಒದಗಿಸುವಂತೆ ಕೇಂದ್ರಕ್ಕೆ ಮನವಿಮಾಡಿದ್ದೆವು. ಎನ್ಡಿಆರ್ಎಫ್ ಅಡಿ ಕೇಂದ್ರ ಸರ್ಕಾರ ₹1,869 ಕೋಟಿ ಬಿಡುಗಡೆಯಾಗಿದ್ದು, ಇನ್ನೂ ಪರಿಹಾರ ಹರಿದು ಬರುವ ನಿರೀಕ್ಷೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.