ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ವಿಚಾರ ಮುನ್ನೆಲೆಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತರೆಲ್ಲರೂ ಜೋಶಿ ಅವರ ಪರವಾಗಿಯೇ ಇದ್ದೇವೆಲ್ಲ ಎಂದು ಶೆಟ್ಟರ್, ಅರವಿಂದ ಬೆಲ್ಲದ ಅವರನ್ನು ತೋರಿಸಿದರು. ಕಳೆದ ಚುನಾವಣೆ ವೇಳೆ ವೀರಶೈವ ಲಿಂಗಾಯತ ವಿಷಯ ಪ್ರಸ್ತಾಪಿಸಿ ಅನಗತ್ಯ ಗೊಂದಲ ಮಾಡಿದರು ಎಂದರು.