ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO|‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’; ಚರ್ಚೆಗೆ ಕಾರಣವಾದ ಘೋಷವಾಕ್ಯ

Published 19 ಫೆಬ್ರುವರಿ 2024, 13:04 IST
Last Updated 19 ಫೆಬ್ರುವರಿ 2024, 13:04 IST
ಅಕ್ಷರ ಗಾತ್ರ

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಈ ಘೋಷವಾಕ್ಯವನ್ನು ಶಾಲೆಗಳ ಪ್ರವೇಶ ದ್ವಾರದಲ್ಲಿ ನಾವು ನೋಡುತ್ತಿದ್ದೆವು. ಆದರೆ ಈಗ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಘೋಷವಾಕ್ಯವನ್ನು ಬದಲಿಸಿರುವುದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT