<p><strong>ಬೆಂಗಳೂರು: </strong>ನಗರದ ಕೇಂದ್ರ ಬಸ್ ನಿಲ್ದಾಣ ಭಾನುವಾರ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು, ಚಾಲಕರು ಹಾಗೂ ಕಂಡಕ್ಟರ್ಗಳು ಪ್ರಯಾಣಿಕರಿಲ್ಲದೆ ಕುಳಿತಿರುವುದು ಕಂಡು ಬಂತು.</p>.<p>ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲುಸರ್ಕಾರ ಪ್ರತಿ ಭಾನುವಾರ ಲಾಕ್ಡೌನ್ ಘೋಷಣೆ ಮಾಡಿದೆ.ಈ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದು ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.ಕೇಂದ್ರ ಬಸ್ ನಿಲ್ದಾಣ, ಕೆಂಗೇರಿ ಬಸ್ ನಿಲ್ದಾಣ, ಬ್ಯಾಟರಾಯನಪುರ, ಶಾಂತಿನಗರಬಸ್ ನಿಲ್ದಾಣಗಳಲ್ಲೂ ಇದೇ ದೃಶ್ಯ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಕೇಂದ್ರ ಬಸ್ ನಿಲ್ದಾಣ ಭಾನುವಾರ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು, ಚಾಲಕರು ಹಾಗೂ ಕಂಡಕ್ಟರ್ಗಳು ಪ್ರಯಾಣಿಕರಿಲ್ಲದೆ ಕುಳಿತಿರುವುದು ಕಂಡು ಬಂತು.</p>.<p>ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲುಸರ್ಕಾರ ಪ್ರತಿ ಭಾನುವಾರ ಲಾಕ್ಡೌನ್ ಘೋಷಣೆ ಮಾಡಿದೆ.ಈ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದು ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.ಕೇಂದ್ರ ಬಸ್ ನಿಲ್ದಾಣ, ಕೆಂಗೇರಿ ಬಸ್ ನಿಲ್ದಾಣ, ಬ್ಯಾಟರಾಯನಪುರ, ಶಾಂತಿನಗರಬಸ್ ನಿಲ್ದಾಣಗಳಲ್ಲೂ ಇದೇ ದೃಶ್ಯ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>