<p><strong>ಪಾವಗಡ</strong>: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಕಳೆದ ವಾರ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಮೃತಪಟ್ಟಿ ದ್ದಾನೆ. ಇದರಿಂದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ.</p>.<p>ತಲೆ ಹಾಗೂ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದ್ದ ಪಾವಗಡ ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಅವರ ಪುತ್ರ ಮಹೇಂದ್ರ (18) ಮೃತ ವಿದ್ಯಾರ್ಥಿ. ಅಪಘಾತ ನಡೆದ ದಿನವೇ ಆತನನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ.</p>.<p>ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚ ಆಗುತ್ತದೆ ಎಂದು ಖಾಸಗಿ ಆಸ್ಪತ್ರೆ ತಿಳಿಸಿತ್ತು. ತಾಲ್ಲೂಕಿನ ಸಂಘ–ಸಂಸ್ಥೆ ಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಚಿಕಿತ್ಸೆಗೆ ಹಣ ಸಂಗ್ರಹಿಸಿ ಕಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಕಳೆದ ವಾರ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಮೃತಪಟ್ಟಿ ದ್ದಾನೆ. ಇದರಿಂದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ.</p>.<p>ತಲೆ ಹಾಗೂ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದ್ದ ಪಾವಗಡ ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಅವರ ಪುತ್ರ ಮಹೇಂದ್ರ (18) ಮೃತ ವಿದ್ಯಾರ್ಥಿ. ಅಪಘಾತ ನಡೆದ ದಿನವೇ ಆತನನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ.</p>.<p>ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚ ಆಗುತ್ತದೆ ಎಂದು ಖಾಸಗಿ ಆಸ್ಪತ್ರೆ ತಿಳಿಸಿತ್ತು. ತಾಲ್ಲೂಕಿನ ಸಂಘ–ಸಂಸ್ಥೆ ಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಚಿಕಿತ್ಸೆಗೆ ಹಣ ಸಂಗ್ರಹಿಸಿ ಕಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>