‘ಇತ್ತೀಚೆಗೆ ಅಮೆರಿಕದ ರಾಷ್ಟ್ರೀಯ ವಿಜ್ಞಾನ ಪ್ರತಿಷ್ಠಾನವು ಭಾರತ 3ನೇ ಸ್ಥಾನ ಪಡೆದಿದೆ ಎಂದು ಘೋಷಿಸಿದೆ. ಪರಿಸರ, ಕೃಷಿ ಅಥವಾ ಯಾವುದೇ ಕ್ಷೇತ್ರವಿರಲಿ ವಿಜ್ಞಾನಿಗಳು ದೇಶಕ್ಕೆ ಅತ್ಯಗತ್ಯ ಎಂದು ಪ್ರಧಾನಿ ಹೇಳುತ್ತಿರುತ್ತಾರೆ. ಅಲ್ಲದೆ ಅವರು ಎಲ್ಲ ಕ್ಷೇತ್ರಗಳಿಗೂ ಗುರಿಗಳನ್ನು ನಿಗದಿಪಡಿಸಿ, ಅದಕ್ಕೆ ಅನುಗುಣವಾಗಿ ನೀತಿ ರೂಪಿಸುತ್ತಾರೆ. ಎಲ್ಲರನ್ನೂ ಭಾಗಿದಾರರನ್ನಾಗಿ ಮಾಡಿ ಅನುಷ್ಠಾನಕ್ಕೆ ತರಲು ಶ್ರಮಿಸುತ್ತಾರೆ’ ಎಂದರು.