ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಮಾನ್ಯ @AmitShah ಜೀ ಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು. ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.
ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ… pic.twitter.com/I9rxRUNcda
— Vijayendra Yediyurappa (@BYVijayendra) July 31, 2024