ಗುರುವಾರ, 12 ಮಾರ್ಚ್ 2026
×
ADVERTISEMENT

Karnataka BJP | ಬಿ.ವೈ. ವಿಜಯೇಂದ್ರ ವಿರುದ್ಧ ಭಿನ್ನರ ಸಮರ

Published : 19 ಜನವರಿ 2025, 0:30 IST
Last Updated : 19 ಜನವರಿ 2025, 0:30 IST
ADVERTISEMENT
ಫಾಲೋ ಮಾಡಿ
Comments
ಕೆಲದಿನಗಳಿಂದ ತಣ್ಣಗಾಗಿದ್ದ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ನಡುವಿನ ವಾಕ್ಸಮರ ಮತ್ತೆ ಜೋರಾಗಿದೆ. ವಿಜಯೇಂದ್ರ ಮತ್ತು ಅವರ ಬೆಂಬಲಿಗರು ಕೊಟ್ಟ ಎಚ್ಚರಿಕೆಯಿಂದ ರೊಚ್ಚಿಗೆದ್ದಿರುವ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಪಕ್ಷದ ಅಧ್ಯಕ್ಷರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT