ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮತ್ತು ಪಾಲಿಕೆ ಸಹಯೋಗದಲ್ಲಿ ನಗರದ ಸತ್ಯನಾರಾಯಣಪೇಟೆಯಲ್ಲಿ ನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ 12 ವಲಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಸೋಮವಾರ ಮಾತನಾಡಿ,' ನಗರಕ್ಕೆ ಇನ್ನು ಮುಂದೆ ನೀರಿನ ಕೊರತೆಯಾಗುವುದಿಲ್ಲ' ಎಂದು ವಿಶ್ವಾಸ ವ್ಯಕ್ತಪಡಿಸಿದರು.