ಗುರುವಾರ, 6 ನವೆಂಬರ್ 2025
×
ADVERTISEMENT
ADVERTISEMENT

ನಮ್ಮ ಸಮುದಾಯದವರಿಗೆ ಸಚಿವ ಸ್ಥಾನ ಬೇಕು: ಕೆ.ಎನ್.ರಾಜಣ್ಣ

Published : 24 ಅಕ್ಟೋಬರ್ 2025, 16:26 IST
Last Updated : 24 ಅಕ್ಟೋಬರ್ 2025, 16:26 IST
ಫಾಲೋ ಮಾಡಿ
Comments
‘ನೋಟಿಸ್‌ ನೀಡಲಿ, ನೋಡೋಣ’
‘ಯತೀಂದ್ರ ಹೇಳಿದ್ದರಲ್ಲಿ ಯಾವ ತಪ್ಪೂ ಇಲ್ಲ. ಯತೀಂದ್ರ ಅವರಿಗೆ ನೋಟಿಸ್‌ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಬಣದವರು ಒತ್ತಾಯಿಸುತ್ತಿದ್ದಾರೆ. ಆ ಬಣದವರು ಏನು ತೀರ್ಮಾನ ಮಾಡುತ್ತಾರೆ ಎಂದು ನೋಡೋಣ. ಆನಂತರ ಅದಕ್ಕೆ ಪ್ರತಿಕ್ರಿಯೆ ನೀಡಿದರೆ ಆಯಿತು’ ಎಂದು ಕೆ.ಎನ್.ರಾಜಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT