ಗುರುವಾರ, 12 ಮಾರ್ಚ್ 2026
×
ADVERTISEMENT

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಡಿಎಲ್ ರದ್ದು: ಸಿದ್ದರಾಮಯ್ಯ ಸೂಚನೆ

65 ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ
Published : 23 ಸೆಪ್ಟೆಂಬರ್ 2024, 10:21 IST
Last Updated : 23 ಸೆಪ್ಟೆಂಬರ್ 2024, 10:21 IST
ADVERTISEMENT
ಫಾಲೋ ಮಾಡಿ
Comments
ಪ್ರತಿ ವರ್ಷ 40 ಸಾವಿರ ಅಪಘಾತ ಪ್ರಕರಣಗಳು ನಡೆಯುತ್ತಿವೆ. 10 ಸಾವಿರ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಜನರ ಜೀವರಕ್ಷಣೆಗೆ ‘ಆಪತ್ಕಾಲಯಾನ’ ಸೇವೆ ಆರಂಭಿಸಲಾಗಿದೆ.
ದಿನೇಶ್‌ ಗುಂಡೂರಾವ್, ಆರೋಗ್ಯ ಸಚಿವ
ಜನರ ಜೀವರಕ್ಷಣೆಗಾಗಿ ರಸ್ತೆ ಸುರಕ್ಷತಾ ನಿಧಿಯಲ್ಲಿ ಹೆಚ್ಚಿನ ಆಂಬುಲೆನ್ಸ್‌ಗಳನ್ನು ಒದಗಿಸಲು ಸಹಕಾರ ನೀಡಲಾಗುವುದು.
ರಾಮಲಿಂಗಾರೆಡ್ಡಿ‌, ಸಾರಿಗೆ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT