ಇಬ್ಬರೂ ಬಂಟ್ವಾಳ, ಕಾಸರಗೋಡು, ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಚರಿಸಿರುವ ಮಾಹಿತಿ ಲಭ್ಯವಾಗಿದೆ. ಜತೆಗೆ, ಸೋಂಕು ಇದ್ದಾಗಲೂ ಮೊಬೈಲ್ ಸ್ವಿಚ್ ಆಫ್ ಮಾಡಿ ಓಡಾಡಿದ್ದಾರೆ. ಹಾಗಾಗಿ, ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ಪ್ರಜಾವಾಣಿಗೆ ಮಾಹಿತಿ ನೀಡಿದರು.