ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹11 ಲಕ್ಷ ಪತ್ತೆ

Last Updated 27 ಅಕ್ಟೋಬರ್ 2018, 7:39 IST
ಅಕ್ಷರ ಗಾತ್ರ

ಬಳ್ಳಾರಿ:ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ ₹ 11 ಲಕ್ಷ ನಗದನ್ನು ಶುಕ್ರವಾರ ರಾತ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಳ್ಳಿಯ ಜಿಟಿಟಿಸಿ ಬಳಿಯ ಚೆಕ್‌ಪೋಸ್ಟ್‌ನಲ್ಲಿಹಣ ಪತ್ತೆಯಾಗಿದೆ.

ಕೆಎ-17,ಎಫ್-1673 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ ದಾವಣಗೆರೆಯಿಂದ ಸೋಲಾಪುರಕ್ಕೆ ತೆರಳುತ್ತಿತ್ತು.

ವಶಪಡಿಸಿಕೊಂಡಿರುವ ಹಣವನ್ನು ಸ್ಥಿರ ಕಣ್ಗಾವಲು ಪಡೆ ಅಧಿಕಾರಿಗಳು ಪರಿಶೀಲಿಸಿ ಹಗರಿಬೊಮ್ಮನಹಳ್ಳಿ ಖಜಾನೆಯಲ್ಲಿಟ್ಟಿದ್ದಾರೆ.

ಈ ಹಣಗಂಗಾವತಿಯಕುವೆಂಪು ಬಡಾವಣೆಯನಿವಾಸಿಜೂಟುರು ಹನುಮೇಶಎಂಬುವವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT