‘ನಿಗಮ ಮಂಡಳಿಗಳಿಗೆ ನೇಮಕ ವಿಚಾರದಲ್ಲಿ ಪಕ್ಷದ ರಾಜ್ಯ ಉಸ್ತುವಾರಿಯವರು ಕಳೆದ ವಾರ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿದ್ದಾರೆ. ಅವರು ನೇಮಕ ಪ್ರಕ್ರಿಯೆ ಅಂತಿಮಗೊಳಿಸಬಹುದು. ನನ್ನ ಜೊತೆ ಈ ಬಗ್ಗೆ ಚರ್ಚೆ ಮಾಡಿಲ್ಲ. ನನ್ನ ಅಭಿಪ್ರಾಯವನ್ನೂ ಕೇಳಿದರೆ ಒಳ್ಳೆಯದಿತ್ತು. ಯಾಕೆಂದರೆ, ನಾನು ಎಂಟು ವರ್ಷ ಅಧ್ಯಕ್ಷನಾಗಿದ್ದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.